ಚಿಕ್ಕಮಗಳೂರು : ಹನಿಟ್ರ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಗ್ಯಾಂಗ್ ವೊಂದನ್ನ ಚಿಕ್ಕಮಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 6 ಮಹಿಳೆಯರು ಸೇರಿ 13 ಜನರ ತಂಡ ಇದಾಗಿದ್ದು, ಮೋಸದಿಂದ ಹನಿಟ್ರ್ಯಾಪ್ ನಡೆಸಿ ವಂಚಿಸುತ್ತಿದ್ದರು ಎಂದು ಚಿಕ್ಕಮಗಳೂರು ಪೊಲೀಸರು ತಿಳಿಸಿದ್ದಾರೆ. ಚಿಕ್ಕಮಗಳೂರು ನಗರದಲ್ಲಿ ಕಷ್ಟದ ದಾರಿ ಹೇಳಿ, ಸುಖದ ಭಯ ಹುಟ್ಟಿಸಿ ಹಣ ಪೀಕ್ತಿದ್ದ ಖತರ್ನಾಕ್ ಗ್ಯಾಂಗ್ನಿಂದ....
Know Moreಪುತ್ತೂರು: ಯುವಕನೊಬ್ಬನನ್ನು ಬೆದರಿಸಿ ಬಲವಂತದಿಂದ ₹ 30 ಲಕ್ಷ ವಸೂಲಿ ಮಾಡಿದ್ದ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿ ಸಂಪ್ಯ ಪೊಲೀಸರು ಪುತ್ತೂರು ತಾಲ್ಲೂಕಿನ ಕೆದಂಬಾಡಿ ಗ್ರಾಮದ ನಿಡ್ಯಾಣ ನಿವಾಸಿ ಅಬ್ದುಲ್ ನಾಸೀರ್ (27) ಎಂಬಾತನನ್ನು ಬಂಧಿಸಿದ್ದಾರೆ....
Know Moreಹುಬ್ಬಳ್ಳಿ: ಶ್ರೀಮಂತ ವ್ಯಕ್ತಿಯೊಂದಿಗೆ ಸ್ನೇಹ ಬೆಳೆಸಿಕೊಂಡು ಅವನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ದರೋಡೆ ಮಾಡಿದ ಯುವತಿ ಸೇರಿದಂತೆ ನಾಲ್ವರು ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ. ಹನಿಟ್ರ್ಯಾಪ್ ಹಾಗೂ ಸುಲಿಗೆ ಮಾಡಿದ ನಾಲ್ವರಿಗೆ ಹುಬ್ಬಳ್ಳಿಯ 5ನೇ ಅಧಿಕ...
Know MoreGet latest news karnataka updates on your email.