ಬಂಟ್ವಾಳ : ಹೈದರಾಬಾದ್ ನಲ್ಲಿ ಬುಧವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ತಾಲೂಕಿನ ಸಜಿಪಮೂಡ ಗ್ರಾಮದ ಬೊಳ್ಳಾಯಿ ನಿವಾಸಿ ಯುವಕನೋರ್ವ ಸಾವನ್ನಪ್ಪಿದ್ದಾನೆ. ಮೃತರನ್ನು ಇಲ್ಲಿನ ಕುಚ್ಚುಗುಡ್ಡೆ ನಿವಾಸಿ ನಾರಾಯಣ ಶೆಟ್ಟಿ ಎಂಬವರ ಪುತ್ರ ಪ್ರಶಾಂತ್ ಶೆಟ್ಟಿ(32) ಎಂದು ಗುರುತಿಸಲಾಗಿದೆ. ಪ್ರಶಾಂತ್ ಶೆಟ್ಟಿ ಚಲಾಯಿಸುತ್ತಿದ್ದ ಬೈಕ್ ಹಾಗೂ ಬಸ್ ಮುಖಾಮುಖಿ ಡಿಕ್ಕಿಯಾಗಿ ಈ ಘಟನೆ ನಡೆದಿದೆ. ಅಪಘಾತದ...
Know MoreGet latest news karnataka updates on your email.