News Karnataka Kannada
Saturday, May 18 2024

ಕುತೂಹಲ ಕೆರಳಿಸಿದ ಹೆಚ್ಡಿಕೆ-ಇಬ್ರಾಹಿಂ ಮಾತುಕತೆ

23-Sep-2021 ರಾಮನಗರ

ರಾಮನಗರ: ಒಂದೆಡೆ ಜೆಡಿಎಸ್‌ನ ಒಂದಷ್ಟು ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ ಎಂಬ ವದಂತಿಗಳು ಹರಡುತ್ತಿದ್ದಂತೆಯೇ ಮತ್ತೊಂದೆಡೆ ಕಾಂಗ್ರೆಸ್ ನಾಯಕ, ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್‌ನ ಹಾಲಿ ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವ ಬೆಳವಣಿಗೆ ನಡೆದಿದೆ. ಬಿಡದಿಯ ಕೇತಗಾನಹಳ್ಳಿ ಬಳಿಯಿರುವ ಕುಮಾರಸ್ವಾಮಿ ಅವರ ತೋಟದ ಮನೆಗೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು