ಬೆಂಗಳೂರು: ರಾಜ್ಯದ ಮೈಸೂರು ಹಾಗೂ ಮಂಡ್ಯ ಜಿಲ್ಲೆಯ ವಿವಿಧೆಡೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಆಪ್ತರಿಂದ ಭಾರೀ ಪ್ರಮಾಣದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ರಾಜ್ಯ ಬಿಜೆಪಿ ಸರ್ಕಾರವು ಇದಕ್ಕೆ ಬೆಂಬಲವಾಗಿ ನಿಂತಿದೆ ಎಂದು ಇಂದಿಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆಮ್ ಆದ್ಮಿ ಪಕ್ಷದ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಆರೋಪಿಸಿದರು. ಕೆಆರ್ಎಸ್ ನಿರ್ಮಾಣದ ಹಿಂದೆ...
Know MoreGet latest news karnataka updates on your email.