News Karnataka Kannada
Sunday, May 19 2024

ಚೆನ್ನೈ ನಲ್ಲಿ ಭಾರಿ ಮಳೆ: ರಕ್ಷಣೆ, ಪರಿಹಾರ ಕಾರ್ಯಾಚರಣೆಗಳಿಗೆ ಕೇಂದ್ರದಿಂದ ಅಗತ್ಯ ನೆರವು ಘೋಷಿಸಿದ ಪ್ರಧಾನಿ ಮೋದಿ

08-Nov-2021 ತಮಿಳುನಾಡು

ಚೆನ್ನೈ: ಹಲವು ವರ್ಷಗಳ ಬಳಿಕ ಸುರಿದ ಭಾರಿ ಮಳೆಯ ಪರಿಣಾಮ ತಮಿಳುನಾಡು ರಾಜ್ಯದ ಹಲವು ಪ್ರದೇಶಗಳು ಜಲಾವೃತಗೊಂಡಿದೆ. 24 ಗಂಟೆಗಳಲ್ಲಿ ಭಾರಿ ಪ್ರಮಾಣದ ಮಳೆಯಾಗಿದ್ದು, ಮೂರು ನಗರಗಳ ಜಲಾಶಯಗಳಿಂದ ಹೆಚ್ಚುವರಿ ನೀರನ್ನು ಹೊರಬಿಡಲಾಗಿದೆ.ಈಶಾನ್ಯ ಮುಂಗಾರು ಪ್ರಾರಂಭವಾದಾಗಿನಿಂದಲೂ, ಅಕ್ಟೋಬರ್ ತಿಂಗಳಲ್ಲಿ ತಮಿಳುನಾಡು, ಪುದುಚೆರಿಗಳ ಭಾಗದಲ್ಲಿ ಎಂದಿಗಿಂತಲೂ ಶೇ.43 ರಷ್ಟು ಹೆಚ್ಚು ಮಳೆಯಾಗಿದೆ. 6 ವರ್ಷಗಳ ಬಳಿಕ ತಮಿಳುನಾಡಿನಲ್ಲಿ ಈ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು