News Karnataka Kannada
Saturday, May 04 2024
INDEPENDENCE DAY CELEBRATION

ಹುಬ್ಬಳ್ಳಿ – ಧಾರವಾಡದಲ್ಲಿ ಕೈಗಾರಿಕಾ ಕಂಪನಿಗಳ ಸ್ಥಾಪನೆಗೆ 25 ಸಾವಿರ ಕೋಟಿ ರೂಪಾಯಿ ಹೂಡಿಕೆ : ಜಗದೀಶ್ ಶೆಟ್ಟರ್

15-Aug-2021 ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಈಗಾಗಲೇ ಹಲವು ಕಂಪನಿಗಳು ಕಾರ್ಯರಂಭ ಮಾಡುತ್ತಿವೆ. ಅವಳಿನಗರದಲ್ಲಿ ಸುಮಾರು 25 ಸಾವಿರ ಕೋಟಿ ಹೂಡಿಕೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು. ನೆಹರು ಮೈದಾನದಲ್ಲಿ 75 ನೇ ಸ್ವಾತಂತ್ರೋತ್ಸವ ಧ್ವಜಾರೋಹಣ ಕಾರ್ಯಕ್ರಮದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಮ್ಮಿಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ ಪ್ಲೇಕ್ಸ್ ಕಂಪನಿ...

Know More

ಉಪಕಾರ ಮಾಡದಿದ್ದರೂ ಅಡ್ಡಿಯಿಲ್ಲ, ಯಾರಿಗೂ ಅಪಕಾರ ಮಾಡಬಾರದು: ಸುಬೇದಾರ್ ರಮೇಶ್ ಬಾಬು

15-Aug-2021 ಮಂಗಳೂರು

ಪುತ್ತೂರು : ನಾವು ಬೇರೆಯವರಿಗೆ ಉಪಕಾರ ಸಹಾಯಗಳನ್ನು ಮಾಡದಿದ್ದರೂ ಅಡ್ಡಿಯಿಲ್ಲ. ಆದರೆ ತೊಂದರೆ ಮಾಡಬಾರದು ಎಂಬ ನೀತಿಯನ್ನು ನಾವೆಲ್ಲರೂ ಪಾಲಿಸಬೇಕು ಮಾತ್ರವಲ್ಲದೆ ನಮ್ಮ ಮಕ್ಕಳಿಗೆ ತಿಳಿಸಿಕೊಡಬೇಕು. ಅದೇ ನಾವು ಈ ದೇಶಕ್ಕೆ ಕೊಡಬಹುದಾದ ಬಹುದೊಡ್ಡ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು