News Karnataka Kannada
Saturday, April 27 2024

ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ 15 ಆಟಗಾರರ ತಂಡ : ಬಿಸಿಸಿಐ

09-Sep-2021 ಕ್ರೀಡೆ

ನವದೆಹಲಿ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ 15 ಆಟಗಾರರ ಟೀಂ ಇಂಡಿಯಾ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ. ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ(ಉಪನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್(ವಿಕೆಟ್ ಕೀಪರ್), ಇಶಾನ್ ಕಿಶನ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ವರುಣ್...

Know More

ಇಂದಿನಿಂದ ನಾಲ್ಕನೇ ಟೆಸ್ಟ್: ಜಯಿಸಲೇಕಾದ ಒತ್ತಡದಲ್ಲಿ ಕೊಹ್ಲಿ ಬಳಗ

02-Sep-2021 ಕ್ರೀಡೆ

ಲಂಡನ್: ಇಂದು ಆರಂಭಗೊಳ್ಳುವ ನಾಲ್ಕನೇ ಟೆಸ್ಟ್‌ ಪಂದ್ಯಾಟದಲ್ಲಿ ಭಾರತ ತಂಡವು ಜಯಿಸಲೇಬೇಕಾದ ಒತ್ತಡದಲ್ಲಿದೆ. ಈ ಹಿನ್ನೆಲೆ ಹೊಸ ಬದಲಾವಣೆಯೊಂದಿಗೆ ಕೊಹ್ಲಿ ಬಳಗ ಕಣಕ್ಕಿಳಿಯಲಿದೆ. ಲಾರ್ಡ್ಸ್‌ನಲ್ಲಿ ನಡೆದಿದ್ದ ಎರಡನೇ ಟೆಸ್ಟ್‌ನಲ್ಲಿ ಅಮೋಘ ಜಯ ಸಾಧಿಸಿದ್ದ ಭಾರತ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು