News Karnataka Kannada
Sunday, May 05 2024

ಚಿಲ್ಲರೆ ಹಣದುಬ್ಬರವು ಶೇ 4.35ಕ್ಕೆ ಇಳಿಕೆ

14-Oct-2021 ದೆಹಲಿ

ನವದೆಹಲಿ: ಆಹಾರ ವಸ್ತುಗಳ ಬೆಲೆ ಕಡಿಮೆ ಆಗಿರುವುದರಿಂದ ಚಿಲ್ಲರೆ ಹಣದುಬ್ಬರವು ಸೆಪ್ಟೆಂಬರ್‌ನಲ್ಲಿ ಶೇ 4.35ಕ್ಕೆ ಇಳಿಕೆ ಆಗಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿಯು (ಎನ್‌ಎಸ್‌ಒ) ಮಂಗಳವಾರ ಹೇಳಿದೆ. ಗ್ರಾಹಕರ ದರ ಸೂಚ್ಯಂಕ (ಸಿಪಿಐ) ಆಧರಿಸಿದ ಹಣ ದುಬ್ಬರವು ಆಗಸ್ಟ್‌ನಲ್ಲಿ ಶೇ 5.30ರಷ್ಟಿತ್ತು. 2020ರ ಸೆಪ್ಟೆಂಬರ್‌ ನಲ್ಲಿ ಶೇ 7.27ರಷ್ಟು ಗರಿಷ್ಠ ಮಟ್ಟಕ್ಕೆ ತಲುಪಿತ್ತು. ಆಹಾರ ವಸ್ತುಗಳ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು