News Karnataka Kannada
Saturday, May 04 2024

ನಾಲ್ಕು ಬಾರಿ ಪಲ್ಟಿಯಾದ ನಟ ಜಗ್ಗೇಶ್‌ ಪುತ್ರನ ಕಾರು

01-Jul-2021 ಕರ್ನಾಟಕ

ಚಿಕ್ಕಬಳ್ಳಾಪುರ: ಜಗ್ಗೇಶ್ ಪುತ್ರ ಯತಿರಾಜ್ ಕಾರ್ ನಾಲ್ಕು ಬಾರಿ ಪಲ್ಟಿಯಾಗಿ, ಮರಕ್ಕೆ ಡಿಕ್ಕಿ ಹೊಡೆದು ನಿಂತಿತು ಎಂದು ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿ ಲಕ್ಷ್ಮಿಪತಿ ಹೇಳಿದ್ದಾರೆ. ನಾವು ಹೆದ್ದಾರಿ ಬಳಿಯಲ್ಲಿಯೇ ವಿದ್ಯುತ್ ಕಂಬಗಳನ್ನು ಹಾಕ್ತಾ ಇದ್ದೀವಿ. ಕಾರ್ ವೇಗವಾಗಿ ಬರುತ್ತಿರುವಾಗ ಎಡಗಡೆಯಿಂದ ಬೈಕ್ ಬಂದಿದೆ. ಬೈಕಿಗೆ ಡಿಕ್ಕಿ ಹೊಡೆಯೋದನ್ನ ತಪ್ಪಿಸಲು ಮುಂದಾದಾಗ ಕಾರ್ ಯತಿರಾಜ್ ನಿಯಂತ್ರಣ ತಪ್ಪಿದೆ. ವೇಗವಾಗಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು