ಮಡಿಕೇರಿ : ಜಿಲ್ಲೆಗೆ ಎರಡು ಹೊಸ ತಾಲೂಕುಗಳನ್ನು ಸರಕಾರ ಘೋಷಣೆ ಮಾಡಿದ್ದರೂ, ತಹಶೀಲ್ದಾರರ ಹುದ್ದೆಯೂ ಸೇರಿದಂತೆ ಅಗತ್ಯ ಸಿಬ್ಬಂದಿಗಳನ್ನು ನೇಮಕ ಮಾಡುವಲ್ಲಿ ವಿಫಲವಾಗಿದೆ. ವಿಧಾನ ಪರಿಷತ್ ನಲ್ಲಿ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ ಅವರು ಈ ಕುರಿತು ಪ್ರಸ್ತಾಪಿಸಿದ್ದು, ಖಾಲಿ ಹುದ್ದೆಗಳನ್ನು ಕಾಲಕಾಲಕ್ಕೆ ನಡೆಯುವ ನೇಮಕಾತಿ, ಮುಂಬಡ್ತಿ ಹಾಗೂ ವರ್ಗಾವಣೆ ಸಂದರ್ಭದಲ್ಲಿ ಭರ್ತಿ ಮಾಡಲು ಕ್ರಮಕೈಗೊಳ್ಳುವುದಾಗಿ ಕಂದಾಯ...
Know MoreGet latest news karnataka updates on your email.