ಕಾರವಾರ: 1971ರಲ್ಲಿ ನಡೆದ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ವಿಜಯ ಸಾಧಿಸಿರುವುದಕ್ಕೆ 50ನೇ ವರ್ಷದ ಸಂಭ್ರದ ಹಿನ್ನೆಲೆ ದೇಶದಾದ್ಯಂತ ಸಂಚರಿಸುತ್ತಿರುವ ಸ್ವರ್ಣಿಮ್ ವಿಜಯ್ ವರ್ಷ್ ಜ್ಯೋತಿಯು ಸೆ.17ರಂದು ಕಾರವಾರ ನೌಕಾನೆಲೆಗೆ ತಲುಪಿತು. ನೌಕಾನೆಲೆಯ ಯುದ್ಧ ಸ್ಮಾರಕದ ಆವರಣದಲ್ಲಿ ಕರ್ನಾಟಕ ನೌಕಾವಲಯದ ಫ್ಲ್ಯಾಗ್ ಆಫೀಸರ್ ಕಮಾಂಡಿಂಗ್ ರಿಯರ್ ಅಡ್ಮಿರಲ್ ಮಹೇಶ ಸಿಂಗ್ ಜ್ಯೋತಿಯನ್ನು ಪರೇಡ್ ಮೂಲಕ ಬರಮಾಡಿಕೊಂಡರು....
Know Moreಕಾರವಾರ : ಭಾರತದ ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವವನ್ನು “ಆಝಾದಿ ಕಾ ಅಮೃತ್ ಮಹೋತ್ಸವ” ಎಂದು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಸ್ವಾತಂತ್ರ್ಯೋತ್ಸವದ ಸವಿನೆನಪಿಗಾಗಿ ಉತ್ತರಕನ್ನಡ ಜಿಲ್ಲೆಯ ಕಾರವಾರದ ಅರ್ಗಾದಲ್ಲಿರುವ ಐಎನ್ಎಸ್ ಕದಂಬ ನೌಕಾನೆಲೆಯಲ್ಲಿಯೂ ಸಹ ಸರಣಿ...
Know MoreGet latest news karnataka updates on your email.