News Karnataka Kannada
Saturday, May 18 2024

ರಾಷ್ಟ್ರೋತ್ಥಾನದಲ್ಲಿ ಅ.30 ರಿಂದ ಕನ್ನಡ ಪುಸ್ತಕ ಹಬ್ಬ

30-Oct-2021 ಬೆಂಗಳೂರು

ಬೆಂಗಳೂರು : ರಾಷ್ಟ್ರೋತ್ಥಾನದಲ್ಲಿ ಅ.30 ರಿಂದ ಕನ್ನಡ ಪುಸ್ತಕ ಹಬ್ಬ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಒಂದು ತಿಂಗಳು ನಡೆಯಲಿರುವ ಈ ಕಾರ್ಯಕ್ರಮ ಬೆಂಗಳೂರಿನ ಕೆಂಪೇಗೌಡ ನಗರದ ರಾಷ್ಟ್ರೋತ್ಥಾನ ಪರಿಷತ್ ಆವರಣದಲ್ಲಿರುವ ಕೇಶವಶಿಲ್ಪ ಸಭಾಂಗಣದಲ್ಲಿ ಜರುಗಲಿದೆ. ಕನ್ನಡ ಪುಸ್ತಕ ಹಬ್ಬದಲ್ಲಿ ಪುಸ್ತಕ ಪ್ರದರ್ಶನ ಮತ್ತು ಮಾರಾಟ, ವಾರಾಂತ್ಯದಲ್ಲಿ ವಿಶೇಷ ಉಪನ್ಯಾಸಗಳು, ಪುಸ್ತಕ ಲೋಕಾರ್ಪಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ....

Know More

ಕಸಾಪ: ಪುಸ್ತಕಗಳಿಗೆ ರಿಯಾಯಿತಿ ಘೋಷಣೆ

12-Aug-2021 ಕರ್ನಾಟಕ

ಬೆಂಗಳೂರು: ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ತನ್ನ ಪ್ರಕಟಣೆಯ ಎಲ್ಲ ಪುಸ್ತಕ ಗಳಿಗೆ ಶೇ 10ರಿಂದ ಶೇ 75ರವರೆಗೆ ರಿಯಾಯಿತಿ ಘೋಷಿಸಿದೆ. ಈ ಕೊಡುಗೆ ಆಗಸ್ಟ್ ತಿಂಗಳು ಪೂರ್ತಿ ಇರಲಿದೆ. ರಜಾ...

Know More

ಸಂಸ್ಕೃತಿ ಇಲಾಖೆ ಪವರ್ ಯಲ್ಲಿ ಇರಬೇಕು, ಪವರ್ ಇಲಾಖೆಯಲ್ಲಿ ಸಂಸ್ಕೃತಿ ಇರಬೇಕು : ಸಚಿವ ಸುನೀಲ್ ಕುಮಾರ್

11-Aug-2021 ಬೆಂಗಳೂರು

ಬೆಂಗಳೂರು :  ನನ್ನ ಕ್ಷೇತ್ರಕ್ಕೆ ಹೋಗುವಾಗ ಹಾರ ತುರಾಯಿ ಬದಲು ಕನ್ನಡ ಪುಸ್ತಕ ಕೊಡುವಂತೆ ನಾನು  ಜನರಲ್ಲಿ ಕೋರಿದ್ದೆ. ಇದಕ್ಕೆ ಜನರಿಂದ ಒಳ್ಳೆಯ ಪ್ರತಿಕ್ರಿಯೆಯೂ ಬಂದಿದೆ ಎಂದು ಸಚಿವ ಸುನೀಲ್ ಕುಮಾರ್ ಹೇಳಿದರು. ಬೆಂಗಳೂರಿನಲ್ಲಿಂದು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು