News Karnataka Kannada
Thursday, May 02 2024

ಆಟಿ ಅಮಾವಾಸ್ಯೆ  ತೀರ್ಥಸ್ನಾನ  ನಿಷೇಧ

05-Aug-2021 ಉಡುಪಿ

ಬಂಟ್ವಾಳ: ಕೋವಿಡ್-29 ಪ್ರಕರಣಗಳ ಸಂಖ್ಯೆ ಏರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸರಕಾರದ ನಿರ್ದೇಶನದಂತೆ ಧಾರ್ಮಿಕ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದು, ಬಂಟ್ವಾಳ ತಾಲೂಕು ಕಾರಿಂಜದ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ  ಆಟಿ ಅಮಾವಾಸ್ಯೆ ಪ್ರಯುಕ್ತ ತೀರ್ಥಸ್ನಾನವನ್ನು ನಿಷೇಧಿಸಲಾಗಿದೆ ಎಂದು ದೇವಸ್ಥಾನದ ಆಡಳಿತ ಪ್ರಕಟನೆಯಲ್ಲಿ ತಿಳಿಸಿದೆ. ಆ.8 ರಂದು ಆಟಿ ಅಮಾವಾಸ್ಯೆಯಂದು ಭಕ್ತಾಽಗಳು ಇಲ್ಲಿನ ಗದಾ ತೀರ್ಥದಲ್ಲಿ ತೀರ್ಥಸ್ನಾನ ನಡೆಸಿ ವಿಶೇಷ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು