ಬೆಂಗಳೂರು: ಬಿಜೆಪಿ ಪಕ್ಷ ಎಲ್ಲವನ್ನು ಕೊಟ್ಟಿದ್ದು, ಇನ್ನೂ ಮುಂದೆ ಹೈಕಮಾಂಡ್ ಸೂಚನೆಯಂತೆ ನಡೆದುಕೊಳ್ಳುತ್ತೇನೆ ಎನ್ನುವ ಮಾತಿನೊಂದಿಗೆ ಮೊಟ್ಟ ಮೊದಲ ಬಾರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಪದತ್ಯಾಗದ ಸುಳಿವು ನೀಡಿದ್ದಾರೆ. ಗುರುವಾರ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಅಧ್ಯಕ್ಷರು ನೀಡುವ ಸೂಚನೆ ಮೇರೆಗೆ ಜುಲೈ 26ರ ನಂತರ ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ. ಪಕ್ಷ...
Know Moreಬೆಂಗಳೂರು: ಮಾಜಿ ಕೇಂದ್ರ ಸಚಿವ ಥಾವರ್ ಚಂದ್ ಗೆಹ್ಲೂಟ್ ಅವರು ಇಂದು ಕರ್ನಾಟಕದ ರಾಜ್ಯಪಾಲರಾಗಿ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿಗಳು ಕಳೆದ ವಾರ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕರ್ನಾಟಕದ ರಾಜ್ಯಪಾಲರಾಗಿ ನೇಮಕ...
Know Moreಕಲಬುರ್ಗಿ: ರಾಜ್ಯ ಸರ್ಕಾರವು ಕೋವಿಡ್ ಎರಡನೇ ಅಲೆಯನ್ನು ಸಮರ್ಥವಾಗಿ ನಿರ್ವಹಿಸಿದ್ದು, ಕೋವಿಡ್ 3ನೇ ಅಲೆ ಇನ್ನಷ್ಟು ಕಠಿಣವಾದ ಸಂದರ್ಭವನ್ನು ಸೃಷ್ಟಿಸಲಿದೆ ಎನ್ನುವುದು ತಜ್ಞರ ಅಭಿಪ್ರಾಯದ ಹಿನ್ನೆಲೆಯಲ್ಲಿ ತಡೆಗಟ್ಟಲು ಸರ್ಕಾರ ಸನ್ನದ್ಧವಾಗಿದೆ ಎಂದು ಸಿಎಂ ಯಡಿಯೂರಪ್ಪ...
Know Moreಕಲಬುರಗಿ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಹೆಸರನ್ನು “ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ” ಎಂದು ಮರುನಾಮಕರಣ ಮಾಡಲಾಗಿದೆ ರಾಜ್ಯದ ಉಪಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ತಿಳಿಸಿದರು. ಈಶ್ಯಾನ...
Know MoreGet latest news karnataka updates on your email.