ಮಂಗಳೂರು: ಕರ್ನಾಟಕ ಸರಕಾರದ ದಕ್ಷಿಣ ಕನ್ನಡ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ಜಿಲ್ಲಾ ಸಬಲೀಕರಣ ಅಧಿಕಾರಿಯಾಗಿದ್ದು ಕೊಂಡು ಇದೀಗ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಸಂರಕ್ಷಣಾ ಘಟಕದ ಅಧಿಕಾರಿಯಾಗಿ ವರ್ಗಾವಣೆ ಹೊಂದಿದ ಶ್ರೀಮತಿ ಯಮುನಾ ಡಿ ಇವರಿಗೆ ಮಂಗಳೂರಿನ ಸೈಂಟ್ ಆಗ್ನೆಸ್ ಸ್ಪೆಷಲ್ ಸ್ಕೂಲ್ ಇದರ ಸಭಾಭವನದಲ್ಲಿ ವಿದಾಯ ಸಮಾರಂಭವನ್ನು ಏರ್ಪಡಿಸಲಾಗಿತ್ತು.ದಕ್ಷಿಣ...
Know MoreGet latest news karnataka updates on your email.