ಬೆಂಗಳೂರು : ರಾಜ್ಯದ ಶಾಲೆಗಳಿಗೆ ಇಂದು ದಸರಾ ರಜೆ ಮುಕ್ತಾಯಗೊಂಡಿದ್ದು, ಇಂದಿನಿಂದ ರಾಜ್ಯಾದ್ಯಂತ 6-10 ನೇ ತರಗತಿ ಪುನಾರಂಭಗೊಳ್ಳಲಿವೆ. ಜೊತೆಗೆ ಒಂದೂವರೆ ವರ್ಷದಿಂದ ಸ್ಥಗಿತಗೊಂಡಿದ್ದ ಮಧ್ಯಾಹ್ನದ ಬಿಸಿಯೂಟ ಯೋಜನೆ ಮತ್ತೆ ಆರಂಭವಾಗಲಿದೆ. ಇಂದಿನಿಂದ ಶಾಲೆ ಪುನಾರಂಭದ ಜೊತೆಗೆ ಮಧ್ಯಾಹ್ನದ ಬಿಸಿಯೂಟ ಯೋಜನೆ ಕೂಡ ಆರಂಭವಾಗಲಿದ್ದು, ಅಕ್ಟೋಬರ್ 10 ರಿಂದ 20 ರವರೆಗೆ ನೀಡಲಾಗಿದ್ದ ಮಧ್ಯಂತರ ರಜೆ...
Know Moreತುಮಕೂರು: ಭಾನುವಾರವೂ ಕೋವಿಡ್ – 19 ಲಸಿಕೆ ನೀಡಬೇಕು ಎಂಬುದರ ಬಗ್ಗೆ ಚಿಂತನೆ ನಡೆಯುತ್ತಿದೆ. ಕೆಲವು ವಲಯಗಳಿಂದ ನಮಗೂ ಬೇಡಿಕೆ ಬಂದಿದೆ. ಅದನ್ನು ಗಮನಿಸಿ, ಈ ಸಂಬಂಧ ಸೂಕ್ತ ನಿರ್ಣಯ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ...
Know Moreಹುಣಸೂರು: ಗ್ರಾಮೀಣ ಪ್ರದೇಶದಲ್ಲಿ ಆಧುನಿಕ ತಂತ್ರಜ್ಞಾನ ಸ್ಪರ್ಶದೊಂದಿಗೆ ನಮ್ಮ ಸಂಪ್ರದಾಯದ ಉತ್ಪನ್ನಗಳನ್ನು ಉತ್ಪಾದಿಸಿ, ನಿರುದ್ಯೋಗವನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲಾಗಿದೆ. ಇದಕ್ಕಾಗಿ ತರಬೇತಿ ಕೇಂದ್ರ ತೆರೆಯಲು ಉದ್ದೇಶಿಸಲಾಗಿದೆ.ಸ್ವಾವಲಂಬಿ ಭಾರತ ನಿರ್ಮಾಣಕ್ಕಾಗಿ ಗ್ರಾಮೀಣ ಪ್ರದೇಶದಲ್ಲಿ ಗುಡಿ...
Know Moreಶಿವಮೊಗ್ಗ : ನಾನು ಈ ಹಿಂದೆ ಕರ್ನಾಟಕದಲ್ಲಿ ಸೂತ್ರಧಾರಿ ಸರ್ಕಾರ ನಡೆಯುತ್ತದೆ ಎಂದು ಹೇಳಿದ್ದೆ. ಆದರಂತೆ ಈಗ ರಾಜ್ಯದಲ್ಲಿ ಸೂತ್ರಧಾರಿ ಸರ್ಕಾರ ನಡೆಯುತ್ತಿದೆ, ಇದು ಮುಂದುವರಿಯುತ್ತದೆ ಎಂದು ಅರಸಿಕೆರೆ ತಾಲೂಕಿನ ಹಾರನಹಳ್ಳಿಯ ಕೋಡಿಮಠದ ಶ್ರೀ...
Know MoreGet latest news karnataka updates on your email.