ರಾಜ್ಯದ ಕಾವೇರಿ ಜಲಾನಯನ ಕಣಿವೆ ಪ್ರದೇಶದಲ್ಲಿ ಮಳೆ ಕಡಿಮೆಯಾದ ಕಾರಣ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಳೆದ ಗುರುವಾರ ಕೃಷ್ಣರಾಜಸಾಗರ ಜಲಾಶಯದ ಬಳಿ ಪರ್ಜನ್ಯ ಪೂಜೆ ಮಾಡಿದ ಬಳಿಕ ರಾಜ್ಯದಾದ್ಯಂತ ಮಳೆ ತೀವ್ರಗೊಂಡಿರುವುದಲ್ಲದೆ, ಕೃಷ್ಣರಾಜಸಾಗರ ಜಲಾಶಯಕ್ಕೆ 1.26 ಅಡಿಗೂ ಹೆಚ್ಚು ನೀರು ಸಂಗ್ರಹವಾಗಿದೆ. ಸಧ್ಯ ಜಲಾಶಯದಲ್ಲಿ 115.96 ಅಡಿ ಸಂಗ್ರಹವಾಗಿದ್ದು, ಕಳೆದ ಬುಧವಾ ಜಲಾಶಯದಲ್ಲಿ 114.70...
Know Moreಬೆಂಗಳೂರು : ಕಾವೇರಿ ನೀರು ಪೂರೈಕೆಯಾಗುವ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಸೆ.12, 13 ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಈ ಬಗ್ಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮಾಹಿತಿ ನೀಡಿದ್ದು, ಕಾವೇರಿ 3ನೇ...
Know MoreGet latest news karnataka updates on your email.