ಕಲಬುರಗಿ: ಕೆಇಎ ಪರೀಕ್ಷೆಯಲ್ಲಿ ಬ್ಲೂಟುತ್ ಬಳಸಿದ ಅಭ್ಯರ್ಥಿಗಳಿಗೆ ಉತ್ತರ ನೀಡಲು ಸಹಾಯ ಮಾಡಿರುವ ಆರೋಪದಲ್ಲಿ ಖಾಸಗಿ ಶಾಲೆಯ ದೈಹಿಕ ಶಿಕ್ಷಕ ಓರ್ವನನ್ನು ಅಶೋಕ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಂತೋಷ್ ಗುತ್ತೇದಾರ್ ಬಂಧಿತ ಶಿಕ್ಷಕ ಎಂದು ತಿಳಿದು ಬಂದಿದೆ.ಸಂತೋಷ್, ಅರ್.ಡಿ ಪಾಟೀಲ್ ಅಪ್ತನಾಗಿದ್ದಾನೆ ಎನ್ನಲಾಗುತ್ತಿದೆ. ಈತ ಅಫಝಲಪುರ ಪರೀಕ್ಷಾ ಕೇಂದ್ರದಲ್ಲಿ ನೇಮಕ ಮಾಡಿಕೊಂಡು ಆಕ್ರಮ ಉತ್ತರ...
Know MoreGet latest news karnataka updates on your email.