News Karnataka Kannada
Monday, May 13 2024

ಕೆಇಎ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಕೆ ಪ್ರಕರಣ: ದೈಹಿಕ ಶಿಕ್ಷಣ ಶಿಕ್ಷಕ ವಶಕ್ಕೆ

13-Nov-2023 ಕಲಬುರಗಿ

ಕಲಬುರಗಿ: ಕೆಇಎ ಪರೀಕ್ಷೆಯಲ್ಲಿ ಬ್ಲೂಟುತ್ ಬಳಸಿದ ಅಭ್ಯರ್ಥಿಗಳಿಗೆ ಉತ್ತರ ನೀಡಲು ಸಹಾಯ ಮಾಡಿರುವ ಆರೋಪದಲ್ಲಿ ಖಾಸಗಿ ಶಾಲೆಯ ದೈಹಿಕ ಶಿಕ್ಷಕ ಓರ್ವನನ್ನು ಅಶೋಕ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಂತೋಷ್ ಗುತ್ತೇದಾರ್ ಬಂಧಿತ ಶಿಕ್ಷಕ ಎಂದು ತಿಳಿದು ಬಂದಿದೆ.ಸಂತೋಷ್, ಅರ್.ಡಿ ಪಾಟೀಲ್ ಅಪ್ತನಾಗಿದ್ದಾನೆ ಎನ್ನಲಾಗುತ್ತಿದೆ. ಈತ ಅಫಝಲಪುರ ಪರೀಕ್ಷಾ ಕೇಂದ್ರದಲ್ಲಿ ನೇಮಕ ಮಾಡಿಕೊಂಡು ಆಕ್ರಮ ಉತ್ತರ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು