News Karnataka Kannada
Friday, May 03 2024

₹ 6.39 ಕೋಟಿ ಮೌಲ್ಯದ ಮೊಬೈಲ್‌ಗಳ ದರೋಡೆ

07-Aug-2021 ಕೋಲಾರ

ಕೋಲಾರ: ಗುರುವಾರ ರಾತ್ರಿ ಜಿಲ್ಲೆಯ ಮಾರ್ಗವಾಗಿ ತಮಿಳುನಾಡಿನಿಂದ ಬೆಂಗಳೂರಿಗೆ ಮೊಬೈಲ್‌ ಸಾಗಿಸುತ್ತಿದ್ದ ಕಂಟೈನರ್‌ ಅಡ್ಡಗಟ್ಟಿದ ದರೋಡೆಕೋರರು ₹ 6.39 ಕೋಟಿ ಮೌಲ್ಯದ ಮೊಬೈಲ್‌ಗಳನ್ನು ದೋಚಿದ್ದಾರೆ. ಬೆಂಗಳೂರಿನ ಶ್ರೀಜಿ ಟ್ರಾನ್ಸ್‌ ಪೋರ್ಟ್‌ ಏಜೆನ್ಸಿಗೆ ಸೇರಿದ ಕಂಟೈನರ್‌ನಲ್ಲಿ ಚೆನ್ನೈನಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಗೆ ಎಂ.ಐ ಕಂಪನಿಯ ಮೊಬೈಲ್‌ಗಳನ್ನು ಸಾಗಿಸಲಾಗುತ್ತಿತ್ತು. ಕಾರಿನಲ್ಲಿ ಹಿಂಬಾಲಿಸಿ ಬಂದ ಆರು ಮಂದಿ ದರೋಡೆಕೋರರು ಮುಳಬಾಗಿಲು...

Know More

ಎನ್‌.ಇ.ಕೆ.ಆರ್.ಟಿ.ಸಿ ಇನ್ಮುಂದೆ “ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ”: ಡಿಸಿಎಂ ಲಕ್ಷ್ಮಣ ಸವದಿ

08-Jul-2021 ಕಲಬುರಗಿ

ಕಲಬುರಗಿ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಹೆಸರನ್ನು “ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ” ಎಂದು ಮರುನಾಮಕರಣ ಮಾಡಲಾಗಿದೆ ರಾಜ್ಯದ ಉಪಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ತಿಳಿಸಿದರು. ಈಶ್ಯಾನ...

Know More

ವಿವಾಹಿತೆ ಮೇಲಿನ ಮೋಹಕ್ಕೆ ಪ್ರಾಣ ಕಳೆದುಕೊಂಡ ನವವಿವಾಹಿತ

07-Jul-2021 ಕೋಲಾರ

ಕೋಲಾರ: ಮದುವೆಗೂ ಮುನ್ನ ವಿವಾಹಿತೆಯೊಬ್ಬಳ ಸಹವಾಸ ಮಾಡಿದ್ದ ನವವಿವಾಹಿತ ಯುವಕನೊಬ್ಬ ಆಕೆಯಿಂದಲೇ ದುರಂತ ಅಂತ್ಯ ಕಂಡಿದ್ದು, ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲೀಗ ಸೂತಕ ಆವರಿಸಿದೆ. ನಗರದ ಮಹಾಲಕ್ಷ್ಮಿ ಬಡಾವಣೆಯ ನಿವಾಸಿ ಜಾಬೀರ್​ಗೆ ಕಳೆದ ತಿಂಗಳು ಮದುವೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು