ಕೋಲಾರ: ಗುರುವಾರ ರಾತ್ರಿ ಜಿಲ್ಲೆಯ ಮಾರ್ಗವಾಗಿ ತಮಿಳುನಾಡಿನಿಂದ ಬೆಂಗಳೂರಿಗೆ ಮೊಬೈಲ್ ಸಾಗಿಸುತ್ತಿದ್ದ ಕಂಟೈನರ್ ಅಡ್ಡಗಟ್ಟಿದ ದರೋಡೆಕೋರರು ₹ 6.39 ಕೋಟಿ ಮೌಲ್ಯದ ಮೊಬೈಲ್ಗಳನ್ನು ದೋಚಿದ್ದಾರೆ. ಬೆಂಗಳೂರಿನ ಶ್ರೀಜಿ ಟ್ರಾನ್ಸ್ ಪೋರ್ಟ್ ಏಜೆನ್ಸಿಗೆ ಸೇರಿದ ಕಂಟೈನರ್ನಲ್ಲಿ ಚೆನ್ನೈನಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಗೆ ಎಂ.ಐ ಕಂಪನಿಯ ಮೊಬೈಲ್ಗಳನ್ನು ಸಾಗಿಸಲಾಗುತ್ತಿತ್ತು. ಕಾರಿನಲ್ಲಿ ಹಿಂಬಾಲಿಸಿ ಬಂದ ಆರು ಮಂದಿ ದರೋಡೆಕೋರರು ಮುಳಬಾಗಿಲು...
Know Moreಕಲಬುರಗಿ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಹೆಸರನ್ನು “ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ” ಎಂದು ಮರುನಾಮಕರಣ ಮಾಡಲಾಗಿದೆ ರಾಜ್ಯದ ಉಪಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ತಿಳಿಸಿದರು. ಈಶ್ಯಾನ...
Know Moreಕೋಲಾರ: ಮದುವೆಗೂ ಮುನ್ನ ವಿವಾಹಿತೆಯೊಬ್ಬಳ ಸಹವಾಸ ಮಾಡಿದ್ದ ನವವಿವಾಹಿತ ಯುವಕನೊಬ್ಬ ಆಕೆಯಿಂದಲೇ ದುರಂತ ಅಂತ್ಯ ಕಂಡಿದ್ದು, ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲೀಗ ಸೂತಕ ಆವರಿಸಿದೆ. ನಗರದ ಮಹಾಲಕ್ಷ್ಮಿ ಬಡಾವಣೆಯ ನಿವಾಸಿ ಜಾಬೀರ್ಗೆ ಕಳೆದ ತಿಂಗಳು ಮದುವೆ...
Know MoreGet latest news karnataka updates on your email.