ಬೆಂಗಳೂರು: ಸುಳ್ಳು ಆಪಾದನೆ ಮಾಡಿರುವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ಸ್ಯಾಂಡಲ್ವುಡ್ ನಟ ಜಗ್ಗೇಶ್ ಟ್ವೀಟ್ ಮೂಲಕವಾಗಿ ಮಾಹಿತಿ ನೀಡಿದ್ದಾರೆ. ಸಂಬಂಧವಿಲ್ಲದೆ ನನ್ನ ಹೆಸರು ಹಾಗೂ ಆರ್ ಅಶೋಕ್ ಅವರ ಹೆಸರು ತೆಗೆದು ರಘು ಎಂಬವರು ಅಪಮಾನಿಸಿದ್ದಾರೆ. ಇದು ನನಗೆ ಬಹಳ ನೋವುಂಟು ಮಾಡಿದೆ. ಹೀಗಾಗಿ ಸಂಬಂಧವಿಲ್ಲದೆ ನನ್ನ ಬಗ್ಗೆ ಸುಳ್ಳು ಆಪಾದನೆ ಮಾಡಿರುವ...
Know Moreಬೆಂಗಳೂರು : ನನ್ನ ಹೆಸರನ್ನು ವಿನಾಕಾರಣ ಬಳಸಿಕೊಂಡು ಮಸಿ ಬಳೆಯುವ ಪ್ರಯತ್ನ ಮಾಡಲಾಗುತ್ತಿದ್ದು, ಅಂತಹವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆಂದು ನಟ ಕೋಮಲ್ ಅವರು ಎಚ್ಚರಿಸಿದ್ದಾರೆ. ತಮ್ಮ ವಿರುದ್ಧ ಕೇಳಿ ಬಂದಿರುವ ಗಂಭೀರ ಆರೋಪಕ್ಕೆ...
Know Moreಬೆಂಗಳೂರು : ನಟ ಕೋಮಲ್ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ. ಬೆಂಗಳೂರು: ನಟ ಕೋಮಲ್ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ. ನಗರದಲ್ಲಿ ನಿನ್ನೆ ಬಿಬಿಎಂಪಿ ಕಚೇರಿ ಮುಂಭಾಗ ಸಮಿತಿ ಅಧ್ಯಕ್ಷ ಡಾ.ಸಿ.ಎಸ್.ರಘು...
Know MoreGet latest news karnataka updates on your email.