News Karnataka Kannada
Sunday, May 05 2024

ವರ್ತೂರು ಸಂತೋಷ್‌ ಗೆ 14 ದಿನಗಳ ನ್ಯಾಯಾಂಗ ಬಂಧನ

23-Oct-2023 ಕ್ರೈಮ್

ಬೆಂಗಳೂರು: ಬಿಗ್‌ ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್‌ ಅವರನ್ನು ಅ.22ರ ರಾತ್ರಿ ಬಂಧಿಸಲಾಗಿತ್ತು. ಇದೀಗ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹುಲಿ ಉಗುರು ಹೊಂದಿರುವ ಆರೋಪದಲ್ಲಿ ಅವರನ್ನು ಬಂಧಿಸಲಾಗಿದ್ದು, ಬಳಿಕ ಅರಣ್ಯಾಧಿಕಾರಿಗಳು ಕೋರಮಂಗಲದ ಎನ್‌ ಜಿವಿ ಜಡ್ಜ್ ನಿವಾಸದಲ್ಲಿ ಹಾಜರುಪಡಿಸಿದರು. 2ನೇ ಎಸಿಜೆಎಂ ನ್ಯಾಯಾಧೀಶರು ವರ್ತೂರು ಸಂತೋಷ್​ಗೆ ನವೆಂಬರ್ 6ರವರೆಗೆ ನ್ಯಾಯಾಂಗ ಬಂಧನಕ್ಕೆ...

Know More

ಬ್ಯಾಂಕ್‌ ನೊಳಗೆ ನುಗ್ಗಿ ರೌಡಿ ಶೀಟರ್‌ ಹತ್ಯೆಗೈದ 8 ಹಂತಕರು

19-Jul-2021 ಕರ್ನಾಟಕ

ಬೆಂಗಳೂರು: ರೌಡಿಶೀಟರ್ ಒಬ್ಬ​ನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾಡಹಗಲೇ ನಡೆದಿದೆ. ಕೋರಮಂಗಲ 8ನೇ ಹಂತದಲ್ಲಿರುವ ಯೂನಿಯನ್ ಬ್ಯಾಂಕ್‌ನಲ್ಲಿ ರೌಡಿ ಜೋಸೆಫ್​ ಅಲಿಯಾಸ್ ಬಬ್ಲಿ ಎಂಬಾತನನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ‌ಮಾಡಲಾಗಿದೆ. ಮುಖಕ್ಕೆ ಬಟ್ಟೆ ಸುತ್ತಿಕೊಂಡು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು