ಜಿಲ್ಲೆಯ ಅತ್ಯಂತ ಪ್ರಸಿದ್ಧ ಚರ್ಚ್ ಆಗಿರುವ ಸಂತ ಲಾರೆನ್ಸ್ ಬಸಿಲಿಕ ಅತ್ತೂರು ಚರ್ಚಿನಲ್ಲಿ ಗರಿಗಳ ಭಾನುವಾರದಂದು, ನೈಜ್ಯ ಶಿಲುಬೆ ಹಾದಿಯನ್ನು ನೆರವೇರಿಸಲಾಯಿತು. ಸಂಜೆ 3.30ಕೆ ಚರ್ಚ್ ವಠಾರದಲ್ಲಿ ಪ್ರಾರಂಭವಾದ ಶಿಲುಬೆ ಹಾದಿ ಪರಪಳೇ ಪೆಟ್ಟದವರೆಗೆ ಸಾಗಿತು. ಬಂಟ್ವಾಳ ಇನ್ಫೆಂಟ್ ಜೀಸಸ್ ಚರ್ಚಿನ ಸಹಾಯಕ ಧರ್ಮ ಗುರುಗಳಾದ ವಂ ರಾಹುಲ್ ಡಿಸೋಜಾ. ಶಿಲುಬೆ ಹಾದಿಯ ಮುಂದಾಳುತ್ವವನ್ನು ವಹಿಸಿ...
Know MoreGet latest news karnataka updates on your email.