ಜೆಡಿಎಸ್ ನಾಯಕ ಎಚ್ಡಿಕೆ ಕುಮಾರಸ್ವಾಮಿ ಅವರು ಅಕ್ರಮವಾಗಿ ಮನೆ ಅಲಂಕಾರಕ್ಕಾಗಿ ವಿದ್ಯುತ್ ಸಂಪರ್ಕ ಪಡೆದಿದ್ದಾರೆ ಎಂಬ ವಿಚಾರವನ್ನು ಕಾಂಗ್ರೆಸ್ ಎಕ್ಸ್ ನಲ್ಲಿ ಹಂಚಿಕೊಂಡಿತ್ತು. ಬಳಿಕ ಅವರ ಮನೆ ಗೋಡೆಗೆ ವಿದ್ಯುತ್ ಕಳ್ಳ ಎಂಬ ಪೋಸ್ಟರ್ ಅಳವಡಿಸಲಾಗಿತ್ತು. ಈಗ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಅವಹೇಳನಕಾರಿ ಪೋಸ್ಟರ್ ಅಂಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಂಪುರ...
Know Moreದಿನದಿಂದ ದಿನಕ್ಕೆ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸರ್ಕಾರ 15 ದಿನ ಶಾಲಾ-ಕಾಲೇಜುಗಳನ್ನು ಬಂದ್ ಮಾಡಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಲಹೆ...
Know Moreಆಡಳಿತ ಪಕ್ಷ ಮತ್ತು ವಿಪಕ್ಷಗಳು ಮೇಕೆದಾಟು ವಿಚಾರವನ್ನು ಮುಂದಿಟ್ಟುಕೊಂಡು ಹಗ್ಗ ಜಗ್ಗಾಟ ನಡೆಸುತ್ತಿದ್ದು, ಇವರ ನಡುವೆ ಜನಸಾಮಾನ್ಯರು ಕೊರೊನಾ ಸಂಕಷ್ಟದಲ್ಲಿ...
Know MoreGet latest news karnataka updates on your email.