ಬೆಂಗಳೂರು: ಕಲಬುರಗಿಯಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿದ ‘ಕುಂತಿ ಪುತ್ರ’ ಚಿತ್ರದ ಚಿತ್ರೀಕರಣ ಪೂರ್ತಿಗೊಂಡಿದೆ. ಇತ್ತೀಚಿಗಷ್ಟೆ ಚಿತ್ರದ ಮೇಕಿಂಗ್ ದೃಶ್ಯಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ‘ಕುಂತಿ ಪುತ್ರ’ ಚಿತ್ರಕ್ಕೆ ರಾಜು ಬೋನಗಾಣಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ತೆಲುಗಿನ ಹಲವಾರು ಚಲನಚಿತ್ರಗಳಿಗೆ ಕೆಲಸ ಮಾಡಿದ ನಿರ್ದೇಶಕ-ನಿರ್ಮಾಪಕರು ಸೇರಿಕೊಂಡು ಕನ್ನಡ ಭಾಷೆಯಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿರುವುದು ವಿಶೇಷ....
Know MoreGet latest news karnataka updates on your email.