ಶಿವಮೊಗ್ಗ : ಪ್ರೀತಿ ನಿರಾಕರಿಸಿದ ಯುವತಿಯ ಕುತ್ತಿಗೆಗೆ ವೇಲ್ ಬಿಗಿದು ಕೊಲೆ ಮಾಡಿ ಕಾಡಿನಲ್ಲಿ ಎಸೆದು ಬಳಿಕ ತಾನೂ ವಿಷಕುಡಿದ ಭಗ್ನಪ್ರೇಮಿಯೂ ಚಿಕಿತ್ಸೆ ಫಲಕಾರಿಯಾಗದೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಗಿನಜಾವ ಮೃತಪಟ್ಟಿದ್ದಾನೆ. ಹೊಸನಗರ ತಾಲೂಕಿನ ತಳಲೆ ಗ್ರಾಮದ ಶಿವಮೂರ್ತಿ(21) ಮೃತಪಟ್ಟಿದ್ದು, ಈತ ಸಾಗರ ತಾಲೂಕಿನ ಬಾನುಕುಳಿಯ ಕವಿತಾ(21) ಎಂಬುವ ನರ್ಸಿಂಗ್ ವಿದ್ಯಾರ್ಥಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಈಕೆ...
Know MoreಮOಗಳೂರು : ಪತ್ನಿಯ ಮೇಲೆ ಸಂಶಯ ಪಟ್ಟು ಪತಿ ಆಕೆಯನ್ನು ಕಟ್ಟಿಗೆಯಿಂದ ಹೊಡೆದು ಕೊಂದ ಘಟನೆ ಇಲ್ಲಿನ ದರೆಗುಡ್ಡೆಯಲ್ಲಿ ನಡೆದಿದೆ .ತನ್ನ ಕೃತ್ಯ ಮರೆಮಾಚಲು ಮಹಡಿ ಮೇಲಿಂದ ಬಿದ್ದಿರುವುದಾಗಿ ಬಿಂಬಿಸಲು ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು...
Know MoreGet latest news karnataka updates on your email.