ನವದೆಹಲಿ,: ಲಖಿಂಪುರ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶಾ, ಶನಿವಾರ ಬೆಳಗ್ಗೆ 11 ಗಂಟೆಗೆ ಉತ್ತರ ಪ್ರದೇಶದ ಪೊಲೀಸರ ಮುಂದೆ ಹಾಜರಾಗುವ ಸಾಧ್ಯತೆಯಿದ್ದು, ನಾಲ್ವರು ರೈತರು ಸೇರಿದಂತೆ 8 ಜನರು ಸಾವನ್ನಪ್ಪಿದ್ದಾರೆ. ಸಚಿವರ ಪುತ್ರ ಆಶಿಶ್ ಅವರನ್ನು ಪೊಲೀಸರು ಶುಕ್ರವಾರ ಕರೆಸಿಕೊಂಡರು ಆದರೆ ಅವರು...
Know MoreGet latest news karnataka updates on your email.