News Karnataka Kannada
Friday, May 03 2024

ನಂದಿ ಬೆಟ್ಟ ಭೂ ಕುಸಿತಕ್ಕೆ ಗಣಿ ಸ್ಫೋಟ ಕಾರಣ ಎಂದು ಹೇಳಿದ ಪರಿಸರ ತಜ್ಞರು

27-Aug-2021 ಚಿಕ್ಕಬಳ್ಳಾಪುರ

ಬೆಂಗಳೂರು, ; ಚಿಕ್ಕಬಳ್ಳಾಪುರ ಜಿಲ್ಲೆಯ ಸುತ್ತಮುತ್ತಲ ಪರಿಸರದಲ್ಲಿ ಗಣಿಗಾರಿಕೆಗಾಗಿ ಸ್ಫೋಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪ್ರಸಿದ್ಧ ಗಿರಿಧಾಮ ನಂದಿ ಬೆಟ್ಟದಲ್ಲಿ ಭೂಕುಸಿತ ಉಂಟಾಗಲು ಕಾರಣವಿರಬಹುದು ಎಂದು ಪರಿಸರ ತಜ್ಞರು ಸಂಶಯ ವ್ಯಕ್ತಪಡಿಸಿದ್ದಾರೆ. ಸ್ವಾಭಾವಿಕವಾಗಿ ಭೂಕುಸಿತ ಸಂಭವಿಸಿರುವ ಸಾಧ್ಯತೆ ಇದ್ದರೂ ಬೆಟ್ಟದ ಆಸುಪಾಸಿನ ಪ್ರದೇಶಗಳಲ್ಲಿ ನಡೆಸುತ್ತಿರುವ ಗಣಿಗಾರಿಕೆಯಿಂದಾಗಿ ಭೂಕುಸಿತ ಸಂಭವಿಸಿರುವ ಸಾಧ್ಯತೆ ತಳ್ಳಿ ಹಾಕಲಾಗದು ಎಂದು ತಜ್ಞರು ವಿಶ್ಲೇಷಿಸಿದ್ದಾರೆ....

Know More

ಹಿಮಾಚಲ ; ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 24 ಕ್ಕೆ ಏರಿಕೆ

14-Aug-2021 ಹಿಮಾಚಲ ಪ್ರದೇಶ

ಶಿಮ್ಲಾ: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 24ಕ್ಕೇರಿದೆ. ಈ ದುರ್ಘಟನೆಯಲ್ಲಿ ಕಲ್ಲುಬಂಡೆ ಮತ್ತು ಮಣ್ಣಿನ ಅವಶೇಷಗಳಡಿ ಈಗಲೂ 10ಕ್ಕೂ ಹೆಚ್ಚು ಮಂದಿ ಸಿಲುಕಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು