ಉತ್ತರಪ್ರದೇಶ ಲಖೀಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ಮೃತಪಟ್ಟ ರೈತರಿಗೆ ಶ್ರದ್ಧಾಂಜಲಿ ಸಲ್ಲಿಸುವ ಹಿನ್ನೆಲೆ ಇಂದು ಶಹೀದ್ ಕಿಸಾನ್ ದಿವಸ್ ಆಚರಿಸುವುದಾಗಿ ಕಿಸಾನ್ ಮೋರ್ಚಾ ತಿಳಿಸಿದೆ. ಇಂದು ದೇಶಾದ್ಯಂತ ಇರುವ ವಿವಿಧ ರೈತ ಸಂಘಟನೆಗಳು ಪ್ರಾರ್ಥನೆ, ಗೌರವ ಅರ್ಪಣೆ ಸಭೆಗಳನ್ನು ನಡೆಸಬೇಕು. ಸಂಜೆ ಮೇಣದ ಬತ್ತಿ ಹಿಡಿದು ಮೆರವಣಿಗೆ ನಡೆಸಬೇಕು ಮತ್ತು ರಾತ್ರಿ 8 ಗಂಟೆಗೆ ತಮ್ಮ...
Know MoreGet latest news karnataka updates on your email.