News Karnataka Kannada
Thursday, May 09 2024

ರೈಲ್ವೇ ಹಳಿಯಲ್ಲಿ ಸಿಲುಕಿದ್ದ ವೃದ್ದನ ರಕ್ಷಿಸಿದ ರೈಲ್ವೇ ಚಾಲಕರು

19-Jul-2021 ಕರ್ನಾಟಕ

ಮುಂಬೈ: ರೈಲ್ವೆ ಹಳಿ ದಾಟುವ ವೇಳೆ ರೈಲಿಗೆ ಸಿಲುಕುತಿದ್ದ ವೃದ್ಧನನ್ನು, ಚಾಲಕರು ಸಡನ್ ಬ್ರೇಕ್ ಹಾಕಿ ರಕ್ಷಿಸಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಮುಂಬೈನ ಕಲ್ಯಾಣ್‌ ಪ್ರದೇಶದಲ್ಲಿರುವ ರೈಲ್ವೆ ನಿಲ್ದಾಣದ ಫ್ಲಾಟ್‍ಫಾರ್ಮ್ ನಂ.4ರಲ್ಲಿ ಭಾನುವಾರ ಮಧ್ಯಾಹ್ನ 12.45ಕ್ಕೆ ಈ ಘಟನೆ ನಡೆದಿದ್ದು, ಹರಿ ಶಂಕರ್(70) ಎಂಬವರು ರೈಲ್ವೆ ಹಳಿ ದಾಟುವ ವೇಳೆ ರೈಲಿಗೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು