ಬೆಂಗಳೂರು : ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಮನ್ಸೋರೆ ಅವರು ಈಗ ಮತ್ತೊಂದು ಪೊಲಿಟಿಕಲ್ ಕೆಥೆ ಹೊಂದಿರುವ ಕಥೆಯೊಂದಿಗೆ ಸಿನೆಮಾ ಮಾಡಲು ಮುಂದಾಗಿದ್ದಾರೆ. ಇದನ್ನು ತೆಲುಗುನಲ್ಲಿ ಮಾಡುತ್ತಿರುವುದು ವಿಶೇಷ. ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕರನ್ನು ತೆಲುಗು ಚಿತ್ರರಂಗದ ಕೆಲವು ಚಲನಚಿತ್ರ ನಿರ್ಮಾಪಕರು ಸಂಪರ್ಕಿಸಿದ್ದಾರೆ, ಮನ್ಸೋರೆ ಕರ್ನಾಟಕ ರಾಜಕೀಯ ಬೆಳವಣಿಗೆಗಳನ್ನು ಕುರಿತ ಸಿನಿಮಾ ನಿರ್ದೇಶನ ಮಾಡಲು ಮುಂದಾಗಿದ್ದಾರೆ. ಪೊಲಿಟಿಕಲ್ ಥ್ರಿಲ್ಲರ್ ಸಿನಿಮಾಗಾಗಿ...
Know MoreGet latest news karnataka updates on your email.