ಬೆಂಗಳೂರು: ಬೆಂಗಳೂರಿನಲ್ಲಿ ರಲ್ಲಿ ನಡೆದಿದ್ದ ಮೈಸೂರಿನ ಮಾಜಿ ದಿವಾನರಾಗಿದ್ದ ಸರ್ ಮಿರ್ಜಾ ಇಸ್ಮಾಯಿಲ್ ಮೊಮ್ಮಗಳು ಶಕೀರಾ ಖಲೀಲಿ ಕೊಲೆ ಪ್ರಕರಣದ ಮುಖ್ಯ ಅಪರಾಧಿ ಕ್ಷಮಾದಾನ ಕೋರಿ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾನೆ. 1991 ರಲ್ಲಿ ನಡೆದಿದ್ದ ಈ ಕೊಲೆ ಪ್ರಕರಣವು ಬೆಂಗಳೂರನ್ನೇ ಬೆಚ್ಚಿ ಬೀಳಿಸಿತ್ತು. ಈ ಕೊಲೆ ಪ್ರಕರಣದಲ್ಲಿ ಅಪರಾಧಿ ಶ್ರದ್ಧಾನಂದ (83 ) ನ...
Know MoreGet latest news karnataka updates on your email.