News Karnataka Kannada
Thursday, May 02 2024

ಕಾರ್ಖಾನೆಯಲ್ಲಿ ಅಗ್ನಿ ಅವಘಡ ,ನಾಲ್ಕು ಜನರಿಗೆ ಗಾಯ – ಓರ್ವ ಸಾವು

04-Sep-2021 ದೇಶ

ಪಾಲ್ಗಾರ್ : ಕಾರ್ಖಾನೆಯೊಂದರಲ್ಲಿ ಭೀಕರ ಅಗ್ನಿ ಅವಘಡ ಮತ್ತು ಸ್ಫೋಟ ಸಂಭವಿಸಿದ, ಘಟನೆ ಮಹಾರಾಷ್ಟ್ರದ ಪಾಲ್ಗರ್ ನಲ್ಲಿ ನಡೆದಿದೆ. ಈ ಘಟನೆಯಲ್ಲಿ ನಾಲ್ಕು ಜನ ಗಾಯಗೊಂಡಿದ್ದಾರೆ ಹಾಗೂ ಓರ್ವ ಮೃತಪಟ್ಟಿದ್ದಾನೆಂದು ತಿಳಿದು ಬಂದಿದೆ. ಮಹಾರಾಷ್ಟ್ರದ ಪಾಲ್ಗಾರ್ ಜಿಲ್ಲೆಯ ಬಾಯ್ಸರ್ ನಲ್ಲಿರುವ ಜಖಾರಿಯಾ ಫ್ಯಾಬ್ರಿಕ್ ಲಿಮಿಟೆಡ್ ನಲ್ಲಿ ನಿನ್ನೆ ತಡರಾತ್ರಿ ಈ ದುರ್ಘಟನೆ ಸಂಭವಿಸಿದೆ. ಮೊದಲು ಕಾರ್ಖಾನೆಯಲ್ಲಿ...

Know More

ಮಿಸ್ ಫೈರ್ ಆಗಿ ಕಾನ್ಸ್ಟೇಬಲ್ ಸಾವು

23-Aug-2021 ದಾವಣಗೆರೆ

ದಾವಣಗೆರೆ : ಆಕಸ್ಮಿಕ ಫೈರಿಂಗ್‌ನಿಂದ ಗುಂಡು ತಗುಲಿ ಸಶಸ್ತ್ರ ಮೀಸಲು ಪಡೆಯ ಕಾನ್‌ಸ್ಟೇಬಲ್ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಜಿಲ್ಲಾ ಸಶಸ್ತ್ರ ಮೀಸಲು ಪಡೆ ಆವರಣದಲ್ಲಿ ಸೋಮವಾರ ಬೆಳಗ್ಗೆ ಅವಘಡ ಸಂಭವಿಸಿದೆ. ಚೇತನ್ (28)...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು