News Karnataka Kannada
Thursday, May 02 2024

ಮುಖ್ಯ ಸಚೇತಕರಾಗಿ ಬೊಮ್ಮನಹಳ್ಳಿ ಶಾಸಕ ಸತೀಶ್‌ ರೆಡ್ಡಿ

14-Sep-2021 ಕರ್ನಾಟಕ

ಬೆಂಗಳೂರು: ವಿಧಾನಸಭೆಯಲ್ಲಿ ಆಡಳಿತ ಪಕ್ಷದ ಮುಖ್ಯಸಚೇತಕರನ್ನಾಗಿ ಶಾಸಕ ಸತೀಶ್ ರೆಡ್ಡಿಯವರನ್ನು ನೇಮಿಸಿ ಅಧಿಸೂಚನೆ ಹೊರಡಿಸಲಾಗಿದ್ದು, ವಿಧಾನಸಭಾಧ್ಯಕ್ಷರು ಸದನದಲ್ಲಿ ಮಂಗಳವಾರ ಈ ವಿಷಯ ಪ್ರಕಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸತೀಶ್‌ ರೆಡ್ಡಿ ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರು. ಇವರು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಇವರಿಗೆ ಸಚಿವ ಸ್ಥಾನ ಒಲಿಯಲಿಲ್ಲ. ಮುಖ್ಯ ಸಚೇತಕ ಸ್ಥಾನ ನೀಡಿ ಸಮಾಧಾನಪಡಿಸಲಾಗಿದೆ....

Know More

ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿಯ ಐಶಾರಾಮಿ ಕಾರಿಗೆ ಬೆಂಕಿ

12-Aug-2021 ಬೆಂಗಳೂರು

ಬೆಂಗಳೂರು: ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರ ಮನೆಮುಂದೆ ನಿಲ್ಲಿಸಿದ್ದ ಎರಡು ಐಷಾರಾಮಿ ಕಾರುಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ. ತಡರಾತ್ರಿ ಒಂದೂವರೆ ಗಂಟೆ ಸುಮಾರಿಗೆ ಘಟನೆ ನಡೆದಿದೆ....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು