News Karnataka Kannada
Monday, May 06 2024

ರಾಜ್ಯದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾಗಿ ಶಾಸಕ ಎಂ.ಪಿ ರೇಣುಕಾಚಾರ್ಯ ಹಾಗೂ ಮಾಜಿ ಶಾಸಕ ಡಿ.ಎನ್. ಜೀವರಾಜ್ ನೇಮಕ

30-Sep-2021 ಬೆಂಗಳೂರು

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾಗಿ ಶಾಸಕ ಎಂ.ಪಿ ರೇಣುಕಾಚಾರ್ಯ ಹಾಗೂ ಮಾಜಿ ಶಾಸಕ ಡಿ.ಎನ್. ಜೀವರಾಜ್ ಅವರು ನೇಮಕಗೊಂಡಿದ್ದಾರೆ.‌ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಇವರನ್ನು ನೇಮಿಸಿ, ಸಂಪುಟ ದರ್ಜೆಯ ಸಚಿವರ ಸ್ನಾನಮಾನದೊಂದಿಗೆ, ಸಂಪುಟ ದರ್ಜೆ ಸಚಿವರಿಗೆ ಅನ್ವಯಿಸುವ ಎಲ್ಲ ಸೌಲಭ್ಯಗಳನ್ನು ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೊನ್ನಾಳಿ ಕ್ಷೇತ್ರದ...

Know More

ಹೊನ್ನಾಳಿ ಶಾಸಕ ರೇಣುಕಾಚಾರ್ಯ ದಿಢೀರ್‌ ದೆಹಲಿಗೆ

21-Jul-2021 ಕರ್ನಾಟಕ

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುವ ವದಂತಿ ತೀವ್ರವಾಗಿ ಹಬ್ಬಿರುವ ಬೆನ್ನಲ್ಲೇ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಹೊನ್ನಾಳಿಯ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಮಂಗಳವಾರ ರಾತ್ರಿ ದಿಢೀರನೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು