ಇಂಫಾಲ್ : ಮಣಿಪುರದಲ್ಲಿ ಕಾಂಗ್ರೆಸ್ ಹಿರಿಯ ನಾಯಕರೂ ಮಾಜಿ ರಾಜ್ಯ ಕಾಂಗ್ರೆಸ್ ಅದ್ಯಕ್ಷರೂ ಆಗಿದ್ದ ಗೋವಿಂದದಾಸ್ ಕೊಂತೌಜಮ್ ಅವರು ಮುಖ್ಯ ಮಂತ್ರಿ ಎನ್. ಬಿರೆನ್ ಸಿಂಗ್ ಸಮ್ಮುಖದಲ್ಲಿ ದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಕುರಿತು ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದ ಬಿಜೆಪಿ ರಾಷ್ಟ್ರೀಯ ವಕ್ತಾರ ಅನಿಲ್ ಬಾಲುನಿ, ಪ್ರಮುಖ ವ್ಯಕ್ತಿಯೋರ್ವರು ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದು...
Know MoreGet latest news karnataka updates on your email.