ಪಾಂಡವಪುರ : ಮೊಟ್ಟ ಮೊದಲ ಬಾರಿಗೆ ಭಾರತ ದೇಶದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ನೇಮಕಗೊಂಡಿರುವ ಬಿ.ವಿ.ನಾಗರತ್ನ ಅವರು ಕನ್ನಡತಿ ಅದರಲ್ಲೂ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಇಂಗಲಗುಪ್ಪೆಯವರು ಎನ್ನುವುದೇ ವಿಶೇಷವಾಗಿದೆ. ಮಹಿಳೆಯೊಬ್ಬರು ದೇಶದ ಅತ್ಯುನ್ನತ ಸ್ಥಾನವನ್ನು ಅಲಂಕರಿಸುತ್ತಿದ್ದು, ಸೇವಾ ಹಿರಿತನದ ಆಧಾರದ ಮೇರೆಗೆ ಸೆಪ್ಟೆಂಬರ್ 2027ಕ್ಕೆ ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಾಧೀಶರಾಗಿಯೂ ನೇಮಕಗೊಳ್ಳುತ್ತಿರುವುದು ಹೆಮ್ಮೆಯ ವಿಷಯವಾಗಿದೆ....
Know MoreGet latest news karnataka updates on your email.