ವಾರಣಾಸಿ: ಉತ್ತರ ಪ್ರದೇಶ ಪ್ರವಾಸದಲ್ಲಿರುವ ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣ ಗೌಡ ಅವರು ಇಂದು ವಾರಣಾಸಿಯ ನೇಕಾರರನ್ನು ಭೇಟಿ ಮಾಡಿದರು. ಬನರಾಸ್ ಸೀರೆ ನೇಯ್ಗೆಗೆ ಹೆಸರುವಾಸಿಯಾದ ಲಲ್ಲಾಪುರ ಪ್ರದೇಶಕ್ಕೆ ಭೇಟಿ ಕೊಟ್ಟು, ನೇಕಾರರ ಜೊತೆ ಮಾತುಕತೆ ನಡೆಸಿದರು. ರೇಷ್ಮೆ ಖರೀದಿ ಸೇರಿದಂತೆ ನೇಕಾರರ ಸಮಸ್ಯೆ ಹಾಗೂ ಅಭಿಪ್ರಾಯವನ್ನು ಕೇಳಿದರು. ಅಲ್ಲದೇ...
Know MoreGet latest news karnataka updates on your email.