News Karnataka Kannada
Sunday, May 05 2024

ವಿಚಾರಣೆಗೆ ಹಾಜರಾಗದ ಕೇಂದ್ರ ಸಚಿವ ನಾರಾಯಣರಾಣೆ

30-Aug-2021 ಮಹಾರಾಷ್ಟ್ರ

ಮುಂಬೈ ;ಮುಖ್ಯಮಂತ್ರಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಕಾನೂನಿನ ಸಂಕಷ್ಟಕ್ಕೆ ಸಿಲುಕಿರುವ ಕೇಂದ್ರ ಸಚಿವ ನಾರಾಯಣರಾಣೆ ಇಂದು ಪೊಲೀಸರ ವಿಚಾರಣೆಗೆ ಹಾಜರಾಗಿಲ್ಲ. ನಾರಾಯಣರಾಣೆ ಅವರಿಗೆ ಅನಾರೋಗ್ಯ ಇರುವ ಕಾರಣ ಅವರು ವಿಚಾರಣೆಗೆ ಹಾಜರಾಗಿಲ್ಲ ಎಂದು ಅವರ ಪರ ವಕೀಲ ಸಂದೇಶ್ ಚಿಕ್ಣೆ ಪೊಲೀಸರಿಗೆ ತಿಳಿಸಿದ್ದಾರೆ. ಸ್ವಾತಂತ್ರ್ಯೋತ್ಸವದ 75ನೇ ಅಮೃತ ಮಹೋತ್ಸವದ ಆಚರಣೆಯ ಬಗ್ಗೆ ಮುಖ್ಯಮಂತ್ರಿ ಉದ್ದವ್‍ಠಾಕ್ರೆ...

Know More

ಮಹಾರಾಷ್ಟ್ರ ಮುಖ್ಯ ಮಂತ್ರಿ ಬಗ್ಗೆ ಕಮೆಂಟ್‌ ; ಕೇಂದ್ರ ಸಚಿವ ನಾರಾಯಣರಾಣೆ ಮನೆಗೆ ಬಿಗಿ ಭದ್ರತೆ

24-Aug-2021 ಮಹಾರಾಷ್ಟ್ರ

ಮುಂಬೈ, ; ಸ್ವಾತಂತ್ರ್ಯ ದಿನಾಚರಣೆಯ ಬಗ್ಗೆ ಅಜ್ಞಾನದ ಮಾತುಗಳನ್ನಾಡಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕೆನ್ನೆಗೆ ಭಾರಿಸುತ್ತಿದ್ದೆ ಎಂದು ಹೇಳಿಕೆ ನೀಡಿದ ಕೇಂದ್ರ ಸಚಿವ ನಾರಾಯಣರಾಣೆ ಅವರ ಮನೆಗೆ ಬಿಗಿ ಭದ್ರತೆ ಆಯೋಜಿಸಾಗಿದೆ....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು