News Karnataka Kannada
Thursday, May 09 2024

ನಾರ್ವೆ ಜನರ ಮನಸೆಳೆದ ಕರಾವಳಿಯ ಶಿರವಾಡ ರೈಲ್ವೇ ನಿಲ್ದಾಣದ ಸೊಬಗು

14-Jul-2021 ಕರ್ನಾಟಕ

ಕಾರವಾರ: ನಮ್ಮ ಪಶ್ಚಿಮ ಘಟ್ಟಗಳು ನಿತ್ಯ ಹರಿದ್ವರ್ಣ ಕಾಡುಗಳ ಬೀಡು. ಈ ಪ್ರಕೃತಿ ಸೌಂದರ್ಯಕ್ಕೆ ಮನಸೋಲದವರೇ ಇಲ್ಲ. ಕರಾವಳಿಯ ಶಿರವಾಡದ ಕೊಂಕಣ ರೈಲ್ವೆ ನಿಲ್ದಾಣದ ಸೌಂದರ್ಯವು ವಿದೇಶಗಳಲ್ಲೂ ಮನಸೂರೆಗೊಳ್ಳುತ್ತಿದೆ. ಜಗತ್ತಿನಲ್ಲೇ ಪ್ರಕೃತಿ ಸೌಂದರ್ಯಕ್ಕೆ ಪ್ರಸಿದ್ಧವಾಗಿರುವ ನಾರ್ವೆ ದೇಶದ ಮಾಜಿ ಸಚಿವರೊಬ್ಬರು ತಮ್ಮ ಟ್ವಿಟರ್ ಖಾತೆಯಲ್ಲಿ ಈ ರೈಲು ನಿಲ್ದಾಣದ ಚಿತ್ರವನ್ನು ಪ್ರಕಟಿಸಿ ‘ಅದ್ಭುತ’ ಎಂದಿದ್ದಾರೆ. ಇದು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು