ಮಂಗಳೂರು :ನಕ್ಸಲರ ಜತೆ ನಂಟು ಹೊಂದಿದ್ದ ಆರೋಪ ಹೊತ್ತಿದ್ದ ವಿಠಲ ಮಲೆಕುಡಿಯ ಮತ್ತು ಆತನ ತಂದೆಯ ಪ್ರಕರಣದ ವಿಚಾರಣೆ ನಡೆಸಿದ ಮೂರನೇ ಹೆಚ್ಚುವರಿ ನ್ಯಾಯಾಲಯವು ಇಬ್ಬರನ್ನು ನಿರ್ದೋಷಿ ಎಂದು ತೀರ್ಪು ಪ್ರಕಟಿಸಿದೆ. ಬೆಳ್ತಂಗಡಿ ತಾಲೂಕಿನ ಕುತ್ಲೂರು ನಿವಾಸಿ ವಿಠಲ ಮಲೆಕುಡಿಯ (35) ಅವರ ತಂದೆ ಲಿಂಗಣ್ಣ (58) ಮಲೆಕುಡಿಯ ನಿರ್ದೋಷಿಗಳು. ಪ್ರಕರಣದ ಸಮಗ್ರ ವಿಚಾರಣೆ ನಡೆಸಿದ...
Know MoreGet latest news karnataka updates on your email.