ನವದೆಹಲಿ : ತಾಲಿಬಾನ್ ಅಟ್ಟಹಾಸದಿಂದ ನಲಗುತ್ತಿರುವ ಅಫ್ಘಾನಿಸ್ತಾನದಿಂದ ಭಾರತೀಯರನ್ನು ಸ್ಥಳಾಂತರಿಸುವ ಕಾರ್ಯಾಚರಣೆಗೆ ‘ಆಪರೇಷನ್ ದೇವಿ ಶಕ್ತಿ’ ಎಂದು ಹೆಸರಿಡಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಮಂಗಳವಾರ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ಆಪರೇಷನ್ ದೇವಿ ಶಕ್ತಿ ಮುಂದುವರಿಯುತ್ತದೆ. ಕಾಬೂಲ್ ನಿಂದ 78 ಸ್ಥಳಾಂತರಗೊಂಡವರು ದುಶಾನ್ಬೆ ಮೂಲಕ ಭಾರತಕ್ಕೆ ಆಗಮಿಸುತ್ತಾರೆ”...
Know MoreGet latest news karnataka updates on your email.