News Karnataka Kannada
Tuesday, April 30 2024

ಅಫ್ಘಾನಿಸ್ತಾನದಿಂದ ಭಾರತೀಯರನ್ನು ಸ್ಥಳಾಂತರಿಸುವ ಕಾರ್ಯಾಚರಣೆಗೆ ‘ ಆಪರೇಷನ್ ದೇವಿ ಶಕ್ತಿ’ ಎಂದು ನಾಮಕರಣ

24-Aug-2021 ವಿದೇಶ

ನವದೆಹಲಿ : ತಾಲಿಬಾನ್ ಅಟ್ಟಹಾಸದಿಂದ ನಲಗುತ್ತಿರುವ  ಅಫ್ಘಾನಿಸ್ತಾನದಿಂದ ಭಾರತೀಯರನ್ನು ಸ್ಥಳಾಂತರಿಸುವ ಕಾರ್ಯಾಚರಣೆಗೆ ‘ಆಪರೇಷನ್ ದೇವಿ ಶಕ್ತಿ’ ಎಂದು ಹೆಸರಿಡಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಮಂಗಳವಾರ ತಿಳಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, “ಆಪರೇಷನ್‌ ದೇವಿ ಶಕ್ತಿ ಮುಂದುವರಿಯುತ್ತದೆ. ಕಾಬೂಲ್ ನಿಂದ 78 ಸ್ಥಳಾಂತರಗೊಂಡವರು ದುಶಾನ್ಬೆ ಮೂಲಕ ಭಾರತಕ್ಕೆ ಆಗಮಿಸುತ್ತಾರೆ”...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು