ಬೆಂಗಳೂರು : ತನ್ನ ತಾಯಿ ಜತೆಗಿನ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದ ಮಗನನ್ನು ತಾಯಿಯ ಪ್ರಿಯಕರ ಚಾಕುವಿನಿಂದ ಕೊಂದಿರುವ ಘಟನೆ ಹಲಸೂರು ಸಮೀಪ ನಡೆದಿದೆ. ಮರ್ಫಿ ಟೌನ್ ನಿವಾಸಿ ನಂದು(17) ಕೊಲೆಯಾದ ದುರ್ದೈವಿ. ಈ ಪ್ರಕರಣ ಸಂಬಂಧ ಆರೋಪಿ ಬಾಗಲೂರು ಸಮೀಪದ ನಿವಾಸಿ ಶಕ್ತಿವೇಲುನನ್ನು ಬಂಧಿಸಿದ ಪೊಲೀಸರು, ಮೃತನ ತಾಯಿ ಗೀತಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ....
Know MoreGet latest news karnataka updates on your email.