ಬೆಂಗಳೂರು: ಮನೆ ಕಟ್ಟುವ ಕೆಲಸದ ಉಸ್ತುವಾರಿ ನೋಡಿಕೊಳ್ಳಲು ಹೇಳಿದ್ದಕ್ಕೆ ಸ್ನೇಹಿತನ ಪತ್ನಿಯನ್ನೇ ಓಡಿಸಿಕೊಂಡು ಹೋಗಿರುವ ಘಟನೆ ವರದಿ ಆಗಿದೆ. ಕೋಣನಕುಂಟೆ ನಿವಾಸಿ ದೇವರಾಜ್, ಮನೆ ಸ್ನೇಹಿತ ಮಹೇಶ್ಗೆ ಉಸ್ತುವಾರಿ ನೀಡಿದ್ದರು. ಈ ವೇಳೆ ದೇವರಾಜ್ ಪತ್ನಿ ಲತಾ ಜೊತೆ ಸ್ನೇಹ ಬೆಳೆಸಿದ್ದಾನೆ. ಬಳಿಕ ಇವರ ಸಂಬಂಧ ಅನೈತಿಕ ಸಂಬಂಧಕ್ಕೆ ತಿರುಗಿತ್ತು. ಸ್ವಲ್ಪ ದಿನದ ನಂತರ ಗಂಡ...
Know MoreGet latest news karnataka updates on your email.