ನವದೆಹಲಿ: "ಪತಂಜಲಿ ಆಯುರ್ವೇದ ಉತ್ಪನ್ನಗಳ ಬಗ್ಗೆ ಸುಳ್ಳು ಮತ್ತು ಜನರ ದಾರಿ ತಪ್ಪಿಸುವ ಜಾಹೀರಾತುಗಳನ್ನು ಪ್ರಸಾರ ಮಾಡುವುದನ್ನು ನಿಲ್ಲಿಸಿ. ಹಾಗೇನಾದರು ಮಾಡಿದರೆ ಪ್ರತಿ ಉತ್ಪನ್ನದ ಮೇಲೆ 1 ಕೋಟಿ ರೂ. ದಂಡ ವಿಧಿಸಬೇಕಾಗುತ್ತದೆ" ಎಂದು ಸುಪ್ರೀಂ ಕೋರ್ಟ್ ಎಚ್ಚರಿಸಿದೆ. ಯೋಗ ಗುರು ರಾಮ್ದೇವ್ ಸ್ಥಾಪಿಸಿರುವ ಪತಂಜಲಿ ಆಯುರ್ವೇದ್ ಕಂಪನಿಯು ಗಿಡಮೂಲಿಕೆ ಉತ್ಪನ್ನಗಳ ವಿಚಾರದಲ್ಲಿ ವ್ಯವಹರಿಸುತ್ತಿದೆ. ಹಲವಾರು...
Know MoreGet latest news karnataka updates on your email.