ಪೇಜಾವರ ಮಠದ ಪದ್ಮವಿಭೂಷಣ ಪುರಸ್ಕೃತ , ಕೀರ್ತಿ ಶೇಷ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ದ್ವಿತೀಯ ಆರಾಧನೋತ್ಸವವು ಬೆಂಗಳೂರಿನ ಶ್ರೀ ಪೂರ್ಣಪ್ರಜ್ಞ ವಿದ್ಯಾಪೀಠದ ಆವರಣದಲ್ಲಿರುವ ಅವರ ಮೂಲ ವೃಂದಾವನ ಸನ್ನಿಧಿಯಲ್ಲಿ ಆರಂಭಗೊಂಡಿತು. ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಈ ಮಹೋತ್ಸವವು ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ನಿಯಮಾವಳಿಗಳ ಅನುಸಾರ ಧಾರ್ಮಿಕ ವಿಧಿವಿಧಾನಗಳಿಗೆ ಸೀಮಿತಗೊಳಿಸಿ ಸರಳವಾಗಿ...
Know MoreGet latest news karnataka updates on your email.