News Karnataka Kannada
Sunday, May 12 2024

ಕಂದಹಾರ್‌ನಲ್ಲಿ ಆಫ್ಘನ್ ಉಗ್ರರ ಗುಂಡಿಗೆ ಪುಲಿಟ್ಜರ್‌ ಪ್ರಶಸ್ತಿ ಪುರಸ್ಕೃತ ಭಾರತೀಯ ಫೋಟೋ ಜರ್ನಲಿಸ್ಟ್ ಬಲಿ

16-Jul-2021 ದೇಶ

ಹೊಸದಿಲ್ಲಿ: ಆಫ್ಘಾನಿಸ್ತಾನ ಸೈನಿಕರು ಹಾಗೂ ತಾಲಿಬಾನ್‌ ಉಗ್ರರ ನಡುವಿನ ಘರ್ಷಣೆ ವೇಳೆ ಭಾರತದ ಫೋಟೊ ಜರ್ನಲಿಸ್ಟ್‌ ಹಾಗೂ ಪುಲಿಟ್ಜರ್‌ ಪ್ರಶಸ್ತಿ ಪುರಸ್ಕೃತ ಡ್ಯಾನಿಷ್‌ ಸಿದ್ದಿಖ್‌ ಹತ್ಯೆಯಾಗಿದ್ದಾರೆ. ಸಿದ್ದಿಖ್‌ ಅವರು ರಾಯಿಟರ್ಸ್‌ ಸುದ್ದಿ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಫ್ಘಾನಿಸ್ತಾನದ ಕಂದಹಾರ್‌ನಲ್ಲಿ ಸೈನಿಕರು ಹಾಗೂ ಉಗ್ರರ ನಡುವೆ ಹಲವು ದಿನಗಳಿಂದ ನಡೆಯುತ್ತಿರುವ ಘರ್ಷಣೆ ವರದಿ ಮಾಡುವಾದ ಗುಂಡು ತಗುಲಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು