News Karnataka Kannada
Monday, May 06 2024

ರಾಜ್ಯದಲ್ಲಿ ಸರ್ಕಾರದ ಹಾಗೂ ಪೊಲೀಸರ ವೈಫಲ್ಯ ಎದ್ದು ಕಾಣುತ್ತಿದೆ : ಹೆಚ್‌ ಡಿ ಕುಮಾರಸ್ವಾಮಿ

27-Aug-2021 ಮೈಸೂರು

ಚನ್ನಪಟ್ಟಣ, ; ಅತ್ಯಾಚಾರದಂತಹ ಕೃತ್ಯಗಳನ್ನು ತಡೆಯಲು ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಂಧ್ರಪ್ರದೇಶದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ವೆಸಗಿದ ಕೃತ್ಯಕ್ಕೆ ಸಂಬಂಧಿಸಿದಂತೆ ಅಲ್ಲಿ ಕೈಗೊಂಡ ಕ್ರಮವನ್ನು ಗಮನದಲ್ಲಿರಿಸಿಕೊಂಡು ಸರ್ಕಾರ ಸೂಕ್ಷ್ಮವಾಗಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು. ಮೈಸೂರಿನಲ್ಲಿ ವಿದ್ಯಾರ್ಥಿನಿಯೊಬ್ಬರ ಮೇಲೆ ನಡೆದಿರುವ ಅತ್ಯಾಚಾರ ಅಮಾನವೀಯ...

Know More

ಅತ್ಯಾಚಾರಿಯ ಸುಳಿವು ನೀಡಿದವರಿಗೆ 25 ಸಾವಿರ ರೂ. ಬಹುಮಾನ ಘೋಷಿಸಿದ ಪೋಲೀಸ್‌ ಇಲಾಖೆ

24-Aug-2021 ಉತ್ತರ ಪ್ರದೇಶ

ಮುಜಾಫರ್‍ನಗರ್, ಆ.24- ಅತ್ಯಾಚಾರದ ಆರೋಪಿಗಳಾಗಿದ್ದು ಅದರಿಂದ ಪಾರಾಗಲು ಗುಂಡಿಟ್ಟು ಒಬ್ಬನನ್ನು ಹತ್ಯೆ ಮಾಡಿ ತಲೆ ಮರೆಸಿಕೊಂಡಿರುವ ಆರೋಪಿಗಳಿಬ್ಬರ ಸುಳಿವು ನೀಡಿದವರಿಗೆ 25 ಸಾವಿರ ರೂಪಾಯಿ ಬಹುಮಾನ ಘೋಷಣೆ ಮಾಡಲಾಗಿದೆ. ಆಧುನಿಕ ತಂತ್ರಜ್ಞಾನ ಬೆಳೆದಂತೆಲ್ಲಾ ಪೊಲೀಸರ...

Know More

ಕೊಡಲಿಯಿಂದ ಕೊಚ್ಚಿ ರೌಡಿ ಶೀಟರ್‌ ಹತ್ಯೆ

09-Aug-2021 ಕರ್ನಾಟಕ

ಹಾವೇರಿ: ರೌಡಿಶೀಟರ್ ಒಬ್ಬನನ್ನ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹಾವೇರಿ ಜಿಲ್ಲೆ ಸವಣೂರು ಪಟ್ಟಣದ ಕಾರಡಗಿ ರಸ್ತೆಯಲ್ಲಿ ನಡೆದಿದೆ. ಹಜರತ್ ಅಲಿ ಊರ್ಫ್ ಅನ್ವರ ಶೇಖ್ (35) ಹತ್ಯೆಯಾದ ರೌಡಿಶೀಟರ್ ಆಗಿದ್ದಾನೆ....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು